Versions
KNV ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
ERVKN “‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನುಐ ಮತ್ತು ಅಊಪತಿಗಳನುಐ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನುಐ ನಾನು ನೆಘೂಕದೆಐಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಘೂಕದೆಐಚ್ಚರನ ಸೈನಿಕರು ಯೆಹೂದ್ಯರನುಐ ಕೊಲ್ಲಘಯಸುತ್ತಾರೆ. ಆದುದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಘಲಿಯಾಗುವರು. ನೆಘೂಕದೆಐಚ್ಚರನು ಸಬಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’