Versions
KNV ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
ERVKN “ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನ ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನುಐ ಗೌರವಿಸುತ್ತಿದ್ದನೆಂಘುದು ನಿಮಗೆ ಗೊತ್ತು. ಅವನು ಯೆಹೋವನನುಐ ಸಂತೋಷಪಡಿಸ ಘಯಸಿದನು. ಯೆಹೂದಕ್ಕೆ ಕೇಡನುಐ ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನುಐ ಪ್ರಾರ್ಥಿಸಿದನು. ಯೆಹೋವನು ತನಐ ಮನಸ್ಸನುಐ ಘದಲಾಯಿಸಿ ಕೇಡನುಐ ಘರಮಾಡಲಿಲ್ಲ. ನಾವು ಯೆರೆಮೀಯನನುಐ ಕೊಂದರೆ ಅನೇಕ ಕಷ್ಟಗಳನುಐ ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”