Versions
KNV ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
ERVKN ಸೇನಾಊಪತಿಯಾದ ನೆಘೂಜರದಾನನು ಜೆರುಸಲೇಮಿನಲ್ಲಿ ಇನೂಐ ಉಳಿದುಕೊಂಡಿದ್ದ ಜನರನುಐ ಘಂಊಗಳನಾಐಗಿ ಮಾಡಿಕೊಂಡನು. ಈ ಮುಂಚೆ ಙಾಬಿಲೋನಿನ ರಾಜನಿಗೆ ಶರಣಾಗತರಾದವರನುಐ ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನುಐ ಸಹ ಅವನು ತೆಗೆದುಕೊಂಡು ಹೋದನು.