Versions
KNV ಆಗ ದಾವೀದ ನು ಅಹೀಮೆಲೆಕನಿಗೆ--ನಿನ್ನ ಕೈಯಲ್ಲಿ ಈಟಿಯಾದರೂ ಕತ್ತಿಯಾದರೂ ಇಲ್ಲವೋ? ಯಾಕಂದರೆ ಅರಸನ ಕಾರ್ಯವು ಅವಸರವಾದದ್ದರಿಂದ ನಾನು ನನ್ನ ಕತ್ತಿ ಯನ್ನಾದರೂ ಆಯುಧಗಳನ್ನಾದರೂ ತಕ್ಕೊಂಡು ಬರಲಿಲ್ಲ ಅಂದನು.
ERVKN ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.
IRVKN ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.