Versions
KNV ಆದರೆ ಅವರು ದಾರಿಯಲ್ಲಿರುವಾಗ--ಅಬ್ಷಾ ಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದು ಹಾಕಿ ದ್ದಾನೆ, ಒಬ್ಬನಾದರೂ ಉಳಿಯಲಿಲ್ಲ ಎಂದು ದಾವೀ ದನಿಗೆ ವರ್ತಮಾನ ಬಂತು.
ERVKN ರಾಜನ ಗಂಡುಮಕ್ಕಳು ತಮ್ಮ ಮಾರ್ಗದಲ್ಲಿ ಬರುತ್ತಿರುವಾಗಲೇ ದಾವೀದನಿಗೆ ಈ ಸುದ್ದಿಯು ತಲುಪಿತು. “ಅಬ್ಷಾಲೋಮನು ರಾಜನ ಮಕ್ಕಳೆಲ್ಲರನ್ನೂ ಕೊಂದುಹಾಕಿದನು; ಒಬ್ಬ ಮಗನನ್ನೂ ಜೀವಂತವಾಗಿ ಬಿಟ್ಟಿಲ್ಲ” ಎಂಬುದೇ ಆ ಸುದ್ದಿ.
IRVKN ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನು ಕೊಂದು ಹಾಕಿದನು ಒಬ್ಬನನ್ನೂ ಉಳಿಸಲಿಲ್ಲ” ಎಂಬ ಸುದ್ದಿ ಮುಟ್ಟಿತು.