Versions
KNV ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
ERVKN ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.
IRVKN ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.