Versions
KNV ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
ERVKN ದೇಶದಲ್ಲಿ ದಂಗೆಯೇಳುತ್ತಲೇ ಇದ್ದರೆ ಅಧಿಪತಿಗಳು ಬದಲಾಗುತ್ತಲೇ ಇರುವರು. ಜ್ಞಾನಿಯೂ ಅನುಭವಸ್ಥನೂ ಆಗಿರುವ ಅಧಿಪತಿಯ ದೇಶ ಸ್ಥಿರವಾಗಿರುವುದು.
IRVKN ಅಧರ್ಮದಿಂದ ದೇಶದಲ್ಲಿ ಬಹು ನಾಯಕರಿರುವರು,
ಜ್ಞಾನಿಗಳೂ, ವಿವೇಕಿಗಳೂ ಆದವರಿಂದ ಧರ್ಮವು ಶಾಶ್ವತವಾಗಿರುವುದು.