Versions
KNV ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
ERVKN ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.