Bible Versions
Bible Books

Luke 20:16 (KNV) Kannadam Old BSI Version

Versions

KNV   ಅವನು ಬಂದು ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
ERVKN   ಅವನು ಬಂದು ರೈತರನ್ನು ಕೊಲ್ಲುವನು! ಬಳಿಕ ಅವನು ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us