Versions
KNV ಆದರೆ ದಾವೀದನ ಸಹೋದರನಾದ ಶಿಮ್ಮನ ಮಗನಾಗಿ ರುವ ಯೋನಾದಾಬನು ದಾವೀದನಿಗೆ--ಒಡೆಯನೇ, ನನ್ನ ಅರಸನ ಮಕ್ಕಳಾದ ಯೌವನಸ್ಥರೆಲ್ಲರನ್ನು ಕೊಂದುಹಾಕಿದರೆಂದು ನೆನಸಬೇಡ; ಅಮ್ನೋನನು ಮಾತ್ರವೇ ಸತ್ತನು; ಅಬ್ಷಾಲೋಮನು ತನ್ನ ಸಹೋ ದರಿಯಾದ ತಾಮಾರಳನ್ನು ಅಮ್ನೋನನು ಬಲವಂತ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವದಕ್ಕೆ ತನ್ನ ಮನಸ್ಸಿನಲ್ಲಿ ಸ್ಥಿರಮಾಡಿದ್ದನು;
ERVKN ಆದರೆ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜನ ಗಂಡುಮಕ್ಕಳೆಲ್ಲರನ್ನೂ ಕೊಂದುಹಾಕಿದರೆಂದು ಯೋಚಿಸುವುದು ಸರಿಯಲ್ಲ. ಅಮ್ನೋನನು ಮಾತ್ರ ಸತ್ತಿರಬೇಕು. ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಅಮ್ನೋನನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಆ ದಿನದಿಂದ ಅವನನ್ನು ಕೊಲ್ಲಲು ಯೋಜನೆವಾಡುತ್ತಿದ್ದನು.
IRVKN ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.