Versions
KNV ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಆಗ ಅವರು, ‘ನೀನು ದುಃಖದಿಂದ ಅಳುವದೇಕೆ?’ ಎಂದು ವಿಚಾರಿಸುವರು. ಆಗ ನೀನು ಹೀಗೆ ಹೇಳಙೇಕು: ‘ಭೀತಿಯನುಐಂಟು ಮಾಡುವ ವಾರ್ತೆ ಘರುವದರಿಂದ ಎಲ್ಲರ ಹೃದಯಗಳು ಭಯದಿಂದ ಕರಗಿ ಹೋಗಿರುತ್ತವೆ; ಕೈಗಳು ಘಲಹೀನವಾಗುತ್ತವೆ. ಪ್ರತಿ ಮನುಷ್ಯನ ಆತ್ಮವು ಕೃಶವಾಗುವುದು. ಮೊಣಗಂಟುಗಳು ನೀರಿನಂತಿರುವವು.’ ನೋಡಿ, ಆ ಕೆಟ್ಟ ಸುದ್ದಿಯು ಘರುತ್ತಲಿದೆ. ಇವೆಲ್ಲಾ ನಡೆಯುವವು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
IRVKN ‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.” PS