Versions
KNV ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
ERVKN ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವುದಿಲ್ಲ.
IRVKN ಐಗುಪ್ತದಲ್ಲಿ ಬಟ್ಟೆಯನ್ನು ನೇಯುವವರೂ ನಿರಾಶರಾಗುವರು. ಕೂಲಿಯವರು ಮನಮರಗುವರು.