Versions
KNV ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.
ERVKN ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.
IRVKN ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು.