Versions
KNV ದಾವೀದನು ದಮಸ್ಕದ ಅರಾಮಿನಲ್ಲಿ ಠಾಣಗಳನ್ನು ಇಟ್ಟನು. ಅರಾಮ್ಯರು ದಾವೀದನಿಗೆ ಸೇವಕರಾಗಿ ಕಪ್ಪ ವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ರಕ್ಷಿಸಿದನು.
ERVKN ನಂತರ ಅರಾಮ್ಯರ ದಮಸ್ಕದಲ್ಲಿ ತನ್ನ ಕೋಟೆಯನ್ನು ಸ್ಥಾಪಿಸಿದನು. ಅರಾಮ್ಯರು ದಾವೀದನ ಸೇವಕರಾಗಿ ಅವನಿಗೆ ಕಪ್ಪವನ್ನು ತಂದೊಪ್ಪಿಸುತ್ತಿದ್ದರು. ಹೀಗೆ ದಾವೀದನು ಹೋದ ಕಡೆಯಲ್ಲೆಲ್ಲಾ ಯೆಹೋವನು ಅವನಿಗೆ ಜಯವನ್ನು ಕೊಟ್ಟನು.
IRVKN ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.