Versions
KNV ಮಿರ್ಯಾಮಳು ಅವರಿಗೆ ಕೊಟ್ಟ ಉತ್ತರವೇನಂದರೆ--ನೀವು ಕರ್ತನಿಗೆ ಹಾಡಿರಿ, ಆತನು ಮಹಿಮೆಯಿಂದ ಜಯಿಸಿದ್ದಾನೆ; ಕುದುರೆಯನ್ನು ಸವಾರ ನನ್ನು ಸಮುದ್ರದಲ್ಲಿ ಹಾಕಿದ್ದಾನೆ ಎಂಬದು.
ERVKN ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು...”
IRVKN ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು:
“ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ.
ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.” PS