Versions
KNV ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
ERVKN ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.
IRVKN ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.