Versions
KNV ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.
ERVKN ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಆ ಬಲೆಗೂ ಬೀಳುವುದಿಲ್ಲ. ನೀನು ಆ ಮಹಾಪದವಿಗೆ ಬಂದಾಗ ನನ್ನನ್ನು ಮರೆತು ಬಿಡಬೇಡ” ಎಂದು ಹೇಳಿದಳು.
IRVKN ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.