Versions
KNV ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
ERVKN ಆದ್ದರಿಂದ ಮೂರು ದಿನಗಳವರೆಗೆ ಆ ಸಮಾಧಿಯನ್ನು ಭದ್ರವಾಗಿ ಕಾಯಲು ಆಜ್ಞಾಪಿಸಿರಿ. ಅವನ ಶಿಷ್ಯರು ಬಂದು, ಅವನ ದೇಹವನ್ನು ಕದ್ದುಕೊಂಡು ಹೋಗಿ, ಅವನು ಸಮಾಧಿಯಿಂದ ಮೇಲೆದ್ದಿದ್ದಾನೆ ಎಂದು ಜನರಿಗೆ ಹೇಳಬಹುದು. ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡು ಮೋಸವಾದೀತು” ಎಂದು ಹೇಳಿದರು.
IRVKN ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.