Versions
KNV ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು.
ERVKN ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಘೂಕದೆಐಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಘರುವದರ ಘಗ್ಗೆ ಇದೆ.
IRVKN ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ
ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.