Versions
KNV ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
ERVKN ಆ ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ಆ ನಗರದಲ್ಲಿ ಹಸಿವಿನ ಹಾವಳಿ ತುಂಘ ಹೆಚ್ಚಾಗಿತ್ತು. ಆ ನಗರದಲ್ಲಿ ಜನರಿಗೆ ತಿನಐಲು ಆಹಾರವೇ ಇರಲಿಲ್ಲ.
IRVKN ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,