Versions
KNV ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
ERVKN “ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.
IRVKN “ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.