Versions
KNV ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
ERVKN ಯೆಶಾಯನು ಹೇಳಿರುವುದೇನೆಂದರೆ: “ಪ್ರಭುವು ಸರ್ವಶಕ್ತನಾಗಿದ್ದಾನೆ. ಪ್ರಭುವು ತನ್ನ ಜನರಲ್ಲಿ ಕೆಲವರನ್ನು ನಮಗೋಸ್ಕರವಾಗಿ ರಕ್ಷಿಸಿದ್ದಾನೆ. ಆತನು ಹೀಗೆ ಮಾಡಿಲ್ಲದಿದ್ದರೆ, ಈಗ ನಾವು ಸೊದೋಮಿನಂತೆಯೂ ಗೊಮೋರದಂತೆಯೂ ಇರುತ್ತಿದ್ದೆವು.” ಯೆಶಾಯ 1:9
IRVKN * ಯಾಕೋಬ. 5:4 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ
† ಆದಿ 19:24-25; ಧರ್ಮೋ 29:23. “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ. PS