Versions
KNV ಆಗ ಮಾರೇ ಷಾದವನಾಗಿರುವ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧ ವಾಗಿ ಪ್ರವಾದಿಸಿ--ನೀನು ಅಹಜ್ಯನ ಸಂಗಡ ಸೇರಿ ಕೊಂಡಿದ್ದರಿಂದ ಕರ್ತನು ನಿನ್ನ ಕ್ರಿಯೆಗಳನ್ನು ಹಾಳು ಮಾಡಿಬಿಟ್ಟನೆಂದು ಹೇಳಿದನು. ಹಡಗುಗಳು ತಾರ್ಷಿ ಷಿಗೆ ಹೋಗ ಕೂಡದ ಹಾಗೆ ಒಡೆಯಲ್ಪಟ್ಟವು.
ERVKN ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಶ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದು ಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.
IRVKN ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ. PE