Versions
KNV ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
ERVKN ಎಸ್ತೇರಳು ತಿರುಗಿ ರಾಜನನ್ನು ಮಾತಾಡಿಸುವುದಕ್ಕೆ ಹೋದಳು. ಎಸ್ತೇರಳು ಅರಸನ ಪಾದಗಳಿಗೆ ಅಡ್ಡಬಿದ್ದು ಅಳಲು ಪ್ರಾರಂಭಿಸಿದಳು. ಅವಳು ಹಾಮಾನನ ದುಷ್ಟ ಯೋಜನೆಯನ್ನು ರದ್ದು ಮಾಡಬೇಕೆಂದು ಅರಸನನ್ನು ಬೇಡಿಕೊಂಡಳು. ಅಗಾಗನ ವಂಶಿಕನಾದ ಹಾಮಾನನು ಯೆಹೂದ್ಯರನ್ನು ನಿರ್ಮೂಲ ಮಾಡುವ ಹಂಚಿಕೆಯನ್ನು ಮಾಡಿದ್ದನು.