Versions
KNV ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
ERVKN “ಅರಸನಾದ ನೆಬೂಕದ್ನೆಚ್ಚರನೇ,ಾಲ್ಕನೇ ರಾಜ್ಯದ ರಾಜರ ಕಾರದಿಲ್ಲ.ಕೂಡಿದೇ ರೀತಿ ನಾಲ್ರಣ ಮತ್ತೊಂದು ಅಂಶ ಜೇಡಿಮಣ್ಣಾಗಿದ್ದಂತೇದೆಂದು ಇದರ ಅರ್ಥ.ಡಿಪುಡಿ ಮಾಡಿತು. ್ನ ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.
IRVKN ಬೆಟ್ಟದೊಳಗಿಂದ ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು ಕಬ್ಬಿಣ, ತಾಮ್ರ, ಮಣ್ಣು, ಬೆಳ್ಳಿಬಂಗಾರಗಳನ್ನು ಚೂರುಚೂರು ಮಾಡಿದ್ದು ನಿನ್ನ ಕಣ್ಣಿಗೆ ಬಿತ್ತಲ್ಲಾ. ಇದರಿಂದ ಪರಲೋಕದೇವರು ಮುಂದೆ ನಡೆಯುವ ವಿಷಯಗಳನ್ನು ರಾಜನಿಗೆ ತಿಳಿಯಪಡಿಸಿದ್ದಾನೆ. ಕನಸು ನಿಜ, ಅದರ ಅರ್ಥವು ನಂಬತಕ್ಕದು” ಎಂದು ಹೇಳಿದನು. PS