Versions
KNV ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
ERVKN ನೀನು ಹೀಗೆ ಹೇಳು: ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಆ ದ್ರಾಕ್ಷಾಲತೆಯು ಘದುಕಿ ಙೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಙೇರುಗಳನುಐ ಎಳೆದುಹಾಕಿ, ಅದರ ದ್ರಾಕ್ಷಿ ಹಣ್ಣುಗಳನುಐ ಕಿತ್ತುಹಾಕುವುದು. ಆಗ ಚಿಗುರುಗಳು ಙಾಡಿ ಒಣಗಿಹೋಗುವವು. ಆ ಸಸಿಯು ಘಲಹೀನವಾಗುವುದು. ಆಗ ಅದನುಐ ಙೇರುಸಹಿತ ಕಿತ್ತುಹಾಕಲು ಮಹಾಘಲವಾಗಲಿ ಅಥವಾ ದೊಡ್ಡ ಸೈನ್ಯವಾಗಲಿ ಅಗತ್ಯವಿರುವದಿಲ್ಲ.