Versions
KNV ಅವನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಯಜ್ಞವೇದಿಯನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.
ERVKN ಆಗ ಅವನು ನನಗೆ, “ನರಪುತ್ರನೇ, ಒಡೆಯನಾದ ಯೆಹೋವನು ಹೀಗೆನುಐತ್ತಾನೆ: ‘ಯಜ್ಞವೇದಿಯ ಕ್ರಮಗಳು ಯಾವುದೆಂದರೆ, ಯಜ್ಞವೇದಿಯನುಐ ಕಟ್ಟುವಾಗ ಸರ್ವಾಂಗಹೋಮ ಮತ್ತು ಅದರ ಮೇಲೆ ರಕ್ತ ಚಿಮುಕಿಸುವದಕ್ಕೆ ಈ ಕ್ರಮಗಳನುಐ ಅನುಸರಿಸು.