Versions
KNV ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
ERVKN ನೀರನ್ನು ಉಳಿಸುವದಕ್ಕಾಗಿ ನದಿಗೆ ಅಣೆಕಟ್ಟನ್ನು ಕಟ್ಟುವ ಜನರೂ ದುಃಖಿಸುವರು. ಯಾಕೆಂದರೆ ನದಿಯಲ್ಲಿ ನೀರಿಲ್ಲದ ನಿಮಿತ್ತ ಅವರಿಗೆ ಕೆಲಸವಿರುವುದಿಲ್ಲ.