Versions
KNV ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
ERVKN ಆಮೇಲೆ ನಾವು ಸಬರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನುಐ ಮತ್ತು ಪಾನ ನೈವೇದ್ಯವನುಐ ನಿಲ್ಲಿಸಿದೆವು. ಅವಳನುಐ ಪೂಜಿಸದೆ ಹಾಗೆಲ್ಲ ಮಾಡುವದನುಐ ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಘಲಿಯಾದರು.”