Versions
KNV ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
ERVKN ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದೆಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. “ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು.