Versions
KNV ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ERVKN ಆ ಸಮಯದಲ್ಲಿ ಯೇಸು ತಾನು ಜೆರುಸಲೇಮಿಗೆ ಹೋಗಬೇಕೆಂದು ಮತ್ತು ಅಲ್ಲಿ ಯೆಹೂದ್ಯರ ಹಿರಿಯ ನಾಯಕರಿಂದಲೂ ಮಹಾಯಾಜಕರಿಂದಲೂ ಮತ್ತು ಧರ್ಮೋಪದೇಶಕರಿಂದಲೂ ತಾನು ಅನೇಕ ಕಷ್ಟಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿದೆ ಎಂದು ತನ್ನ ಶಿಷ್ಯರಿಗೆ ವಿವರಿಸಿ ಹೇಳಿದನು.