Versions
KNV ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
ERVKN ಆ ನೀರು ಶುದ್ಧವಾಯಿತು. ಇಂದು ಆ ನೀರು ಇನ್ನೂ ಶುದ್ಧವಾಗಿದೆ. ಎಲೀಷನು ಹೇಳಿದಂತೆಯೇ ಅದು ಸಂಭವಿಸಿತು.
IRVKN ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.