Versions
KNV ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
ERVKN “ರಾಜನು ತನಐ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನುಐ ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಙಾಗಿಲು ತೆಗೆಯಲ್ಪಡಙೇಕು. ಆದರೆ ಅವನು ಸಘ್ಬತ್ ದಿನದಂತೆ ತನಐ ಕಾಣಿಕೆಗಳನುಐ ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದಾಬರವು ಮುಚ್ಚಲ್ಪಡಙೇಕು.
IRVKN ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು. PS