Versions
KNV ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ, ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾ--ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ.
ERVKN ಆ ಮಕ್ಕಳು ತಮ್ಮ ತಾಯಂದಿರನ್ನು ರೊಟ್ಟಿ ಮತ್ತು ದ್ರಾಕ್ಷಾರಸ ಎಲ್ಲಿದೆ?” ಎಂದು ಕೇಳುತ್ತಿದ್ದಾರೆ. ಅವರು ಅಸುನೀಗುವಾಗ ಈ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಅವರು ತಮ್ಮ ತಾಯಂದಿರ ಮಡಿಲಲ್ಲಿಯೇ ಪ್ರಾಣ ಬಿಡುತ್ತಿದ್ದಾರೆ.