Versions
KNV ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
ERVKN ಅರಾಮ್ಯರು ಯೆಹೋವಾಷನನ್ನು ಬಿಟ್ಟುಹೋಗುವಾಗ ಅವನು ರೋಗದಿಂದ ಬಹಳ ಅಸ್ವಸ್ಥನಾಗಿದ್ದನು. ಅವನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಸಂಚು ಮಾಡಿದರು. ಯಾಕಂದರೆ ಅವನು ಯೆಹೋಯಾದನ ಮಗನಾದ ಜೆಕರ್ಯನನ್ನು ಕೊಂದದ್ದರಿಂದ ಸೇವಕರು ಯೆಹೋವಾಷನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದರು. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ಅರಸರುಗಳ ಸಮಾಧಿಯಲ್ಲಿ ಹೂಳಿಡಲಿಲ್ಲ.
IRVKN ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಅರಾಮ್ಯರು ಬಿಟ್ಟು ಹೋದ ಕೂಡಲೆ, ಅವನ ಸೇವಕರು ಅವನು ಯಾಜಕನಾದ ಯೆಹೋಯಾದನ ಮಗನನ್ನು ಕೊಲ್ಲಿಸಿದ ನಿಮಿತ್ತ, ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ, ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು. ಆದರೆ ರಾಜಸ್ಮಶಾನದಲ್ಲಿ ಅವನನ್ನು ಸಮಾಧಿ ಮಾಡಲಿಲ್ಲ.