Versions
KNV ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ ದೇವರ ಮನು ಷ್ಯನು ಹೇಳಿದ್ದ ಪ್ರಕಾರವೇ ಜನರು ಅವನನ್ನು ಪಟ್ಟ ಣದ ಬಾಗಲಲ್ಲಿ ತುಳಿದು ಹಾಕಿದ್ದರಿಂದ ಅವನು ಸತ್ತುಹೋದನು.
ERVKN ರಾಜನು ತನಗೆ ಆಪ್ತನಾಗಿದ್ದ ಅಧಿಕಾರಿಯನ್ನು ಪಟ್ಟಣದ ಬಾಗಿಲನ್ನು ಕಾಯಲು ಆರಿಸಿಕೊಂಡನು. ಆದರೆ ಜನರು ಶತ್ರುಗಳ ಪಾಳೆಯದಲ್ಲಿದ್ದ ಆಹಾರವನ್ನು ಪಡೆಯಲು ಓಡಿಹೋಗುವಾಗ ಅವನು ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು. ರಾಜನು ಎಲೀಷನ ಮನೆಗೆ ಬಂದಿದ್ದಾಗ, ದೇವಮನುಷ್ಯನು ಹೇಳಿದಂತೆಯೇ ಈ ಸಂಗತಿಗಳೆಲ್ಲಾ ಸಂಭವಿಸಿದವು.
IRVKN ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು. PEPS