Versions
KNV ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು.
ERVKN ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.