Versions
KNV ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.
ERVKN ಅವನು ಅಂಗದೋಷವಿಲ್ಲದ ಮತ್ತು ಸರಿಯಾದ ಬೆಲೆಬಾಳುವ ಟಗರನ್ನು ಯಾಜಕನ ಬಳಿಗೆ ತರಬೇಕು. ಟಗರು ದೋಷಪರಿಹಾರಕ ಯಜ್ಞವಾಗಿರುವುದು. ಹೀಗೆ ಯಾಜಕನು ತಿಳಿಯದೆ ಮಾಡಿದ ಪಾಪದಿಂದ ಅವನನ್ನು ಶುದ್ಧಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.