Versions
KNV ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ERVKN “ನರಪುತ್ರನೇ, ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ತನಐ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡಿಸಿದನು. ಪ್ರತಿ ಸೈನಿಕನ ತಲೆಯನುಐ ಙೋಳಿಸಿದರು. ಪ್ರತಿಯೊಘ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಘೂಕದೆಐಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನುಐ ಸೋಲಿಸಲು ಘಹಳವಾಗಿ ಪ್ರಯಾಸಪಡಙೇಕಾಗಿಘಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.”
IRVKN “ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”