Versions
KNV ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
ERVKN ಆಮೇಲೆ ಆ ಬೆಂಕಿಯು ದೊಡ್ಡದೊಡ್ಡ ಮರಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಸುಟ್ಟುಹಾಕುವದು. ಕೊನೆಗೆ ಜನರನ್ನು ಮೊದಲುಗೊಂಡು ಪ್ರತಿಯೊಂದೂ ನಾಶವಾಗುವುದು. ದೇವರು ಅಶ್ಶೂರವನ್ನು ನಾಶಮಾಡುವಾಗ ಹಾಗೆಯೇ ಆಗುವದು. ಅಶ್ಶೂರವು ಗೆದ್ದಲುಹುಳ ತಿಂದ ಮರದ ದಿಮ್ಮಿಯಂತಿರುವದು.
IRVKN ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು.
ದೇಶವೋ ರೋಗಿಯಂತೆ ನಾಶವಾಗುವುದು.