Versions
KNV ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ERVKN ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.
IRVKN ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು.
ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ,
ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು. PE