Versions
KNV ಪ್ರವಾದಿಯಾದ ಯೆರೆವಿಾಯನು ಮಹ್ಸೇಯನ ಮಗನಾದ ನೇರೀಯನ ಮಗನಾದ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳಿಕೆಯ ನಾಲ್ಕನೇ ವರುಷದಲ್ಲಿ ಬಾಬೆಲಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಶಾಂತವಾದ ಪ್ರಧಾನಿಯಾಗಿದ್ದನು.
ERVKN ಯೆರೆಮೀಯನು ಸೆರಾಯ ಎಂಘ ಅಊಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಙಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳಿಬಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಘ ಅಊಕಾರಿಯ ಕೈಗೆ ಈ ಸಂದೇಶವನುಐ ಕೊಟ್ಟನು.