Versions
KNV ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ERVKN ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
IRVKN ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.