Versions
KNV ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
ERVKN “ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ
IRVKN “ದೇಶದಲ್ಲಿ ಬರಗಾಲ, ಘೋರವ್ಯಾಧಿ, ಬಿಸಿಗಾಳಿ, ಮಿಡತೆ, ಚಿಟ್ಟೇಹುಳು, ಹಸಿರುಹುಳು ಇಲ್ಲವೆ ಶತ್ರುಗಳು ಪಟ್ಟಣಕ್ಕೆ ಮುತ್ತಿಗೆ ಹಾಕುವುದು, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆಯುಂಟಾದರೆ,