Versions
KNV ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
ERVKN ಅಮ್ನೋನನ ಮರಣದ ವಿಷಯದಲ್ಲಿ ರಾಜನಾದ ದಾವೀದನು ಸಂತೈಸಿಕೊಂಡನು. ಆದರೆ ಅವನು ಅಬ್ಷಾಲೋಮನನ್ನು ಕಾಣಲು ಬಹಳವಾಗಿ ಹಾತೊರೆಯತೊಡಗಿದನು.
IRVKN ಅರಸನಾದ ದಾವೀದನು ಅಮ್ನೋನನ ಮರಣದ ವಿಷಯವಾಗಿ ಆದರಣೆಹೊಂದಿ ತನ್ನ ಮಗನಾದ ಅಬ್ಷಾಲೋಮನನ್ನು ನೋಡುವುದಕ್ಕಾಗಿ ಬಹಳ ಆಸೆಪಟ್ಟನು. PE