Versions
KNV ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ERVKN ತೂತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.
IRVKN ಪಟ್ಟಣದಲ್ಲಿ ಕೊಂಬನ್ನು ಊದಿದರೆ
ಜನರು ಹೆದರುವುದಿಲ್ಲವೋ?
ಯೆಹೋವನಿಂದಲ್ಲದೆ
ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?