Versions
KNV ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
ERVKN ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಙೇಕು. ಅಪರಾಊಗಳಿಂದ ಕಷ್ಟಕ್ಕೊಳಗಾದವರನುಐ ರಕ್ಷಿಸಙೇಕು. ನೀವು ಹಾಗೆ ಮಾಡದಿದ್ದರೆ ನನಗೆ ಘಹಳ ಕೋಪ ಘರುತ್ತದೆ. ನನಐ ಕೋಪವು ಯಾರಿಂದಲೂ ನಂದಿಸಲಾಗದ ಙೆಂಕಿಯಂತಿದೆ. ನೀವು ದುಷ್ಕೃತ್ಯಗಳನುಐ ಮಾಡಿದ್ದರಿಂದ ಹೀಗಾಗುತ್ತದೆ.’
IRVKN ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು,
ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ,
ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.