Versions
KNV ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
ERVKN ಈ ಭೂಮಿಯನುಐ ಏಕೆ ಹಾಳು ಮಾಡಲಾಯಿತು? ಇದನುಐ ಯಾರೂ ಹೋಗದ ಘರಿದಾದ ಮರಳುಗಾಡನಾಐಗಿ ಏಕೆ ಮಾಡಲಾಯಿತು? ಇದನಐರಿತ ಜ್ಞಾನಿಯೊಘ್ಬನಿದ್ದಾನೆಯೇ? ಯೆಹೋವನಿಂದ ತಿಳಿದುಕೊಂಡ ಜ್ಞಾನಿಯೊಘ್ಬನಿದ್ದಾನೆಯೇ? ಯೆಹೋವನ ಸಂದೇಶವನುಐ ವಿವರಿಸಘಲ್ಲವನೊಘ್ಬನಿದ್ದಾನೆಯೇ?
IRVKN {ದೇಶವು ಸುಟ್ಟು ಹೋಗುವುದಕ್ಕೆ ಕಾರಣ} PS ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ?
ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?