Versions
KNV ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
ERVKN ನಗರದ ಜನರು ಒಬ್ಬರಿಗೊಬ್ಬರು, “ನಮ್ಮ ಯಜ್ಞವೇದಿಕೆಯನ್ನು ಯಾರು ಕೆಡವಿದರು? ನಮ್ಮ ಅಶೇರಸ್ತಂಭವನ್ನು ಯಾರು ಕಡಿದುಹಾಕಿದರು? ಈ ಹೊಸ ಯಜ್ಞವೇದಿಕೆಯ ಮೇಲೆ ಈ ಹೋರಿಯನ್ನು ಯಾರು ಸರ್ವಾಂಗಹೋಮ ಮಾಡಿದರು?” ಎಂಬ ಹಲವಾರು ಪ್ರಶ್ನೆಗಳನ್ನು ಕೇಳಿ ಇದೆಲ್ಲವನ್ನು ಮಾಡಿದವರು ಯಾರೆಂದು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. “ಯೋವಾಷನ ಮಗನಾದ ಗಿದ್ಯೋನನು ಇದನ್ನೆಲ್ಲ ಮಾಡಿದನು” ಎಂದು ಯಾರೋ ಹೇಳಿದರು.
IRVKN “ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು.