Versions
KNV ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
ERVKN ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.
IRVKN ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.